ADVERTISEMENT

ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2018, 10:05 IST
Last Updated 29 ಅಕ್ಟೋಬರ್ 2018, 10:05 IST
   

ಉಜಿರೆ:ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಮಧ್ಯಾಹ್ನ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್ ಕೆ ಡಿ ಆರ್ ಡಿ ಪಿ) ಮತ್ತು ಭಾರತೀಯ ಜೀವ ವಿಮಾ ನಿಗಮ ಜಂಟಿಯಾಗಿ ಎಸ್‌ಕೆಡಿಆರ್‌ಡಿಪಿ ಸದಸ್ಯರಿಗಾಗಿ ರೂಪಿಸಿರುವ ಪ್ರಗತಿ ರಕ್ಷಾ ಕವಚ ವಿಮಾ ಯೋಜನೆಗೆ ನಿರ್ಮಲಾ ಸೀತಾರಾಮನ್ ಇನ್ನು ಕೆಲವೇ ಕ್ಷಣಗಳಲ್ಲಿ ಚಾಲನೆ ನೀಡುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT