ಕೊಪ್ಪಳ: ‘ಭಾರತದಲ್ಲಿ ಮತ ಹಾಕುವ ಹಕ್ಕು ಇಲ್ಲ ಎಂಬ ಕಾರಣಕ್ಕೆ ಇಲ್ಲಿನ ಸಮಸ್ಯೆಗಳನ್ನು ಪ್ರಶ್ನಿಸಬಾರದು ಎಂಬುದು ಸರಿಯಲ್ಲ. ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಹೀಗಾಗಿ ಇಲ್ಲಿನ ನಾಗರಿಕತ್ವ ಬೇಕಿಲ್ಲ’ ಎಂದು ನಟ ಚೇತನ್ ತಿಳಿಸಿದರು.
‘ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಜಾತಿ, ಹಣದ ಪ್ರಭಾವವೇ ಮುಖ್ಯ ವಾಗಿದೆ. ರಾಜಕಾರಣಿಗಳು ರಾಜಕಾರಣವನ್ನು ಉದ್ಯಮವಾಗಿ ಮಾಡಿಕೊಂಡಿದ್ದಾರೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.