ADVERTISEMENT

ಅರಮನೆ ಮೈದಾನದಲ್ಲಿ ಒಡಿಶಾ ವಲಸಿಗರು: ರೈಲಿಗೆ ತೆರಳಲು ನೂಕು ನುಗ್ಗಲು

​ಪ್ರಜಾವಾಣಿ ವಾರ್ತೆ
Published 23 ಮೇ 2020, 7:14 IST
Last Updated 23 ಮೇ 2020, 7:14 IST

ತಮ್ಮ ರಾಜ್ಯಕ್ಕೆ ತೆರಳಲು ಒಡಿಶಾ ವಲಸಿಗರು ಸಾವಿರಾರು ಸಂಖ್ಯೆಯಲ್ಲಿ ಅರಮನೆ ಮೈದಾನಕ್ಕೆ ಶನಿವಾರ ಆಗಮಿಸಿದ್ದು ಬಸ್ಸುಗಳನ್ನು ಹತ್ತಲು ನೂಕು ನುಗ್ಗಲು ಉಂಟಾಗಿತ್ತು. ಎಲ್ಲಾ ವಲಸಿಗರಿಗೂ ಒಡಿಶಾಗೆ ತೆರಳಲು ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂಬ ಸಂದೇಶ ಶುಕ್ರವಾರ ರಾತ್ರಿ ಬಂದಿದ್ದರಿಂದ ವಲಸಿಗರು ಗುಂಪು ಗುಂಪಾಗಿ ಅರಮನೆ ಮೈದಾನದ ತ್ರಿಪುರವಾಸಿನಿ ದ್ವಾರದ ಬಳಿಗೆ ಆಗಮಿಸಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.