ADVERTISEMENT

ಚಿತ್ರಗಳಲ್ಲಿ ನೋಡಿ: 2ಎ ಮೀಸಲಾತಿಗೆ ಒತ್ತಾಯಿಸಿ ಪಂಚಮಸಾಲಿ ಲಿಂಗಾಯತ ಸಮಾವೇಶ

ಶಾಸಕ‌ ಬಸನಗೌಡ ಪಾಟೀಲ ಯತ್ನಾಳ ಅವರು ಖಡ್ಗ ಝಳಪಿಸುವ ಮೂಲಕ ಪಂಚಮಸಾಲಿ ಸಮಾವೇಶವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿದ್ದ ಸ್ವಾಮೀಜಿಗಳು ಪಾಂಚಜನ್ಯ ಮೊಳಗಿಸಿದರು. ಹೋರಾಟ ಸಮಿತಿ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಕಹಳೆ ಊದಿದರು.

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2021, 8:40 IST
Last Updated 21 ಫೆಬ್ರುವರಿ 2021, 8:40 IST
ಶಾಸಕ‌ ಬಸನಗೌಡ ಪಾಟೀಲ ಯತ್ನಾಳ ಖಡ್ಗ ಝಳಪಿಸಿ ಸಮಾವೇಶ ಉದ್ಘಾಟನೆ: ಪ್ರಜಾವಾಣಿ ಚಿತ್ರಗಳು/ಎಂ ಎಸ್ ಮಂಜುನಾಥ್  (ಎಡದಿಂದ) ಹೋರಾಟ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷ ವೀಣಾ ಕಾಶಪ್ಪನವರ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಹೋರಾಟ ಸಮಿತಿ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮತ್ತು ಸಚಿವ ಮುರುಗೇಶ್ ನಿರಾಣಿ ಇದ್ದರು
ಶಾಸಕ‌ ಬಸನಗೌಡ ಪಾಟೀಲ ಯತ್ನಾಳ ಖಡ್ಗ ಝಳಪಿಸಿ ಸಮಾವೇಶ ಉದ್ಘಾಟನೆ: ಪ್ರಜಾವಾಣಿ ಚಿತ್ರಗಳು/ಎಂ ಎಸ್ ಮಂಜುನಾಥ್ (ಎಡದಿಂದ) ಹೋರಾಟ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷ ವೀಣಾ ಕಾಶಪ್ಪನವರ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಹೋರಾಟ ಸಮಿತಿ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮತ್ತು ಸಚಿವ ಮುರುಗೇಶ್ ನಿರಾಣಿ ಇದ್ದರು    
ಪ್ರಜಾವಾಣಿ ಚಿತ್ರಗಳು/ಎಂ ಎಸ್ ಮಂಜುನಾಥ್
ಪಂಚಮಸಾಲಿ ಸಮುದಾಯದ ಹೋರಾಟ ಸಮಾವೇಶದಲ್ಲಿ ಸಮುದಾಯದ ಲಕ್ಷಾಂತರ ಜನರು ಪಾಲ್ಗೊಂಡಿದ್ದರು -ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರಗಳು/ಎಂ ಎಸ್ ಮಂಜುನಾಥ್
ಪ್ರಜಾವಾಣಿ ಚಿತ್ರಗಳು/ಎಂ ಎಸ್ ಮಂಜುನಾಥ್
ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಬಾವುಟವನ್ನು ಬಿಡಿಸುತ್ತಿರುವ ದೃಶ್ಯ -ಪ್ರಜಾವಾಣಿ ಚಿತ್ರ
ಪಂಚಮಸಾಲಿ ಸಮುದಾಯದ ಹೋರಾಟ ಸಮಾವೇಶದಲ್ಲಿ ಸಮುದಾಯದ ಲಕ್ಷಾಂತರ ಜನರು ಪಾಲ್ಗೊಂಡಿದ್ದರು -ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರಗಳು/ಎಂ ಎಸ್ ಮಂಜುನಾಥ್
ಪ್ರಜಾವಾಣಿ ಚಿತ್ರಗಳು/ಎಂ ಎಸ್ ಮಂಜುನಾಥ್
ಪ್ರಜಾವಾಣಿ ಚಿತ್ರಗಳು/ಎಂ ಎಸ್ ಮಂಜುನಾಥ್
ಪಂಚಮಸಾಲಿ ಸಮುದಾಯದ ಹೋರಾಟ ಸಮಾವೇಶಕ್ಕೆ ಬಂದ ಲಕ್ಷಾಂತರ ಜನರು ಸಾವಿರಾರು ಜನ ಊಟಕ್ಕೆ ಸಾಲು ನಿಂತಿರುವ ದೃಶ್ಯ -ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.