ADVERTISEMENT

ಕಲಬುರ್ಗಿ ನಗರ ಮಧ್ಯಭಾಗದಲ್ಲಿ ಕೋವಿಡ್ ಸೋಂಕಿತ ವ್ಯಕ್ತಿಯ ಅಂತ್ಯಕ್ರಿಯೆಗೆ ಸ್ಥಳೀಯರ ವಿರೋಧ

​ಪ್ರಜಾವಾಣಿ ವಾರ್ತೆ
Published 5 ಜುಲೈ 2020, 9:41 IST
Last Updated 5 ಜುಲೈ 2020, 9:41 IST

ಶನಿವಾರ ರಾತ್ರಿ ಕಲಬುರ್ಗಿ ನಗರದ ವಿಜಯನಗರ ಸ್ಮಶಾನದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ ಸೋಂಕಿತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿದ ಕಾರಣ ಸ್ಥಳೀಯರು ವಿರೋಧ ವ್ಯಕ್ತಪಡಿಸಿದರು.  ಅಂತ್ಯಕ್ರಿಯೆ ನಡೆಸಿದ ಸಂದರ್ಭದಲ್ಲಿ ಮೃತವ್ಯಕ್ತಿಯ ಕುಟುಂಬದವರೂ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.