ADVERTISEMENT

Photos – ಬೆಂಗಳೂರಿಗೆ ಬಂದ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ, ಬಿಜೆಪಿ ನಾಯಕರಿಂದ ಸ್ವಾಗತ

ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬೆಳಿಗ್ಗೆ ಬೆಂಗಳೂರು ತಲುಪಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲಥಾವರಚಂದ್ಗೆಹಲೋತ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂಬಿಜೆಪಿ ನಾಯಕರು ಅವರನ್ನು ಸ್ವಾಗತಿಸಿದರು.

​ಪ್ರಜಾವಾಣಿ ವಾರ್ತೆ
Published 20 ಜೂನ್ 2022, 7:43 IST
Last Updated 20 ಜೂನ್ 2022, 7:43 IST
ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ   
ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಸ್ವಾಗತಿಸಿದರು
ಪ್ರಧಾನಿ ನರೇಂದ್ರ ಮೋದಿಗೆ ಹೂಗುಚ್ಛ ನೀಡಿದ ಬೊಮ್ಮಾಯಿ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಾಲು ಹೊದೆಸಿ ಸ್ವಾಗತಿಸಿದ ಬೊಮ್ಮಾಯಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.