Photo Gallery | ಹುಲಿ ಯೋಜನೆಯ ಸುವರ್ಣ ಮಹೋತ್ಸವ: ಬಂಡೀಪುರದಲ್ಲಿ ಪ್ರಧಾನಿ ಸಫಾರಿ
ಶನಿವಾರ ರಾತ್ರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಏಪ್ರಿಲ್ 9ರಂದು) ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಸಫಾರಿ ನಡೆಸಿದರು. ಅವರು ಸಫಾರಿಗೆ ತೆರಳುವುದಕ್ಕೂ ಮುನ್ನ ತೆಗೆದ ಚಿತ್ರಗಳು ಇಲ್ಲಿವೆ.
ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2023, 7:29 IST
Last Updated 9 ಏಪ್ರಿಲ್ 2023, 7:29 IST
ಶನಿವಾರ ರಾತ್ರಿ ಮೈಸೂರಿಗೆ ಆಗಮಿಸಿದಾಗ...
ಮೇಲುಕಾಮಹಳ್ಳಿಯ ಸಫಾರಿ ಕೇಂದ್ರದ ಬಳಿ ನಿರ್ಮಿಸಿರುವ ತಾತ್ಕಾಲಿಕ ಹೆಲಿಪ್ಯಾಡ್ಗೆ ಬಂದಿಳಿದ ಪ್ರಧಾನಿ
ಮೇಲುಕಾಮಹಳ್ಳಿಯ ತಾತ್ಕಾಲಿಕ ಹೆಲಿಪ್ಯಾಡ್ನಲ್ಲಿ...
ಸಫಾರಿ ಡ್ರೆಸ್ನಲ್ಲಿ ಮೋದಿ
ಸಫಾರಿಗೆ ಹೊರಡುವುದಕ್ಕೂ ಮುನ್ನ..
ಸಫಾರಿ ಹೊರಡುವುದಕ್ಕೂ ಮುನ್ನ..
ಸಫಾರಿಗೆ ಹೊರಟಾಗ..
ಬಂಡೀಪುರದಲ್ಲಿರುವ ಹುತಾತ್ಮರ ಸ್ಮಾರಕ
ತಮಿಳುನಾಡಿನ ಮಧುಮಲೆಯಿಂದ ಮೈಸೂರಿನ ಓವೆಲ್ ಮೈದಾನದ ತಾತ್ಕಾಲಿಕ ಹೆಲಿಪ್ಯಾಡ್ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್, ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಖಾತೆಯ ರಾಜ್ಯ ಸಚಿವ ಅಶ್ವಿನಿಕುಮಾರ್ ಚೌಬೆ ಬರಮಾಡಿಕೊಂಡರು.
ಪ್ರಧಾನಿ ನರೇಂದ್ರ ಮೋದಿಯನ್ನ ಸ್ವಾಗತಿಸಿದ ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್, ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಖಾತೆಯ ರಾಜ್ಯ ಸಚಿವ ಅಶ್ವಿನಿಕುಮಾರ್ ಚೌಬೆ ಬರಮಾಡಿಕೊಂಡರು.
ಮೈಸೂರಿನ ಓವೆಲ್ ಮೈದಾನದ ತಾತ್ಕಾಲಿಕ ಹೆಲಿಪ್ಯಾಡ್ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ