
ಪ್ರಜಾವಾಣಿ ವಾರ್ತೆಬೆಂಗಳೂರಿನಲ್ಲಿ ಲಾಕ್ಡೌನ್ ಮಧ್ಯೆಯೂ ನೂರಾರು ವಾಹನಗಳು ರಸ್ತೆಯಲ್ಲಿ ಸಂಚರಿಸಿವೆ. ವಾಹನ ದಟ್ಟಣೆ ಹೆಚ್ಚಿರುವುದು ಮತ್ತು ಕೆಲವರು ಅನಗತ್ಯವಾಗಿ ತಿರುಗಾಡಿಕೊಂಡಿರುವುದನ್ನು ಗಮನಿಸಿರುವ ಪೊಲೀಸರು, ಡಿಸಿಪಿ ಅನುಚೇತ್ ನೇತೃತ್ವದಲ್ಲಿ ರಸ್ತೆಗಿಳಿದು ತಪಾಸಣೆ ನಡೆಸಿದರು/
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.