ರಾಜ್ಯದಾದ್ಯಂತ ಸದ್ದು ಮಾಡುತ್ತಿರುವ ಹಿಜಾಬ್ ವಿವಾದ ರಾಜಕೀಯ ಪ್ರೇರಿತ ಎಂಬ ಚರ್ಚೆಗಳು ಪ್ರಾರಂಭವಾಗಿವೆ. ಕರಾವಳಿ ಭಾಗದಲ್ಲಿ ರಾಜಕೀಯವಾಗಿ ಲಾಭದ ಲೆಕ್ಕಾಚಾರ ಶುರುವಾದಾಗಲೆಲ್ಲ, ಈ ರೀತಿ ಸಮುದಾಯಗಳ ನಡುವೆ ಕಿಡಿ ಎದ್ದೇಳುತ್ತಲೇ ಇರುತ್ತೆ. ಈಗ ಭುಗಿಲೆದ್ದಿರುವ ಹಿಜಾಬ್ ವಿವಾದವೂ ರಾಜಕೀಯ ಪ್ರಾಯೋಜಿತ ಎಂಬ ವಾದ ಕೆಲವರದ್ದು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ..
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.