ADVERTISEMENT

PV Facebook Live: ಸರ್ಕಾರದ ಆಡಳಿತದಲ್ಲಿ ರಾಜ್ಯಪಾಲರ ನೇರ ಹಸ್ತಕ್ಷೇಪ ಎಷ್ಟು ಸರಿ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2021, 6:47 IST
Last Updated 26 ಏಪ್ರಿಲ್ 2021, 6:47 IST
   

ಬೆಂಗಳೂರು: ಸರ್ಕಾರದ ಆಡಳಿತದಲ್ಲಿ ರಾಜ್ಯಪಾಲರ ನೇರ ಹಸ್ತಕ್ಷೇಪ ಎಷ್ಟು ಸರಿ? ಎನ್ನುವ ವಿಚಾರವಾಗಿ ಪ್ರಜಾವಾಣಿ ಫೇಸ್‌ಬುಕ್‌ ಲೈವ್ ಕಾರ್ಯಕ್ರಮ ನಡೆಯುತ್ತಿದೆ.

ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ, ರಾಜ್ಯದ ಮಾಜಿ ಅಡ್ವೊಕೇಟ್ ಜನರಲ್ ರವಿವರ್ಮ ಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ರವಿಕುಮಾರ್ ಸಂವಾದದಲ್ಲಿ ಪಾಲ್ಗೊಂಡಿದ್ದಾರೆ.

ಸೋಮವಾರ, 26-04-2021ರಂದು ಮಧ್ಯಾಹ್ನ 12 ರಿಂದ 1ಗಂಟೆವರೆಗೆ

ADVERTISEMENT

ಕಾರ್ಯಕ್ರಮವನ್ನು ಇಲ್ಲಿಯೂ ವೀಕ್ಷಿಸಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.