ADVERTISEMENT

PV Facebook Live: ಕರ್ನಾಟಕ ಉಪಚುನಾವಣೆ ಫಲಿತಾಂಶ: ಯಾರ ಗೆಲುವು –ಯಾರತ್ತ ಒಲವು

​ಪ್ರಜಾವಾಣಿ ವಾರ್ತೆ
Published 2 ಮೇ 2021, 10:12 IST
Last Updated 2 ಮೇ 2021, 10:12 IST
ಪ್ರಜಾವಾಣಿ ಫೇಸ್‌ಬುಕ್ ಲೈವ್ ಕಾರ್ಯಕ್ರಮ
ಪ್ರಜಾವಾಣಿ ಫೇಸ್‌ಬುಕ್ ಲೈವ್ ಕಾರ್ಯಕ್ರಮ   

ಕರ್ನಾಟಕ ಉಪಚುನಾವಣೆ ಫಲಿತಾಂಶ: ಯಾರ ಗೆಲುವು –ಯಾರತ್ತ ಒಲವು ಪ್ರಜಾವಾಣಿ ಫೇಸ್‌ಬುಕ್‌ನಲ್ಲಿ ನೇರ ಪ್ರಸಾರ ನಡೆಯುತ್ತಿದೆ.

ಸಿಪಿಎಂ ನಾಯಕ ಜಿ.ಎನ್‌.ನಾಗರಾಜ್, ಅಜೀಂ ಪ್ರೇಮ್‌ ಜೀ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎ.ನಾರಾಯಣ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣಗೌಡ ಪಾಲ್ಗೊಂಡಿದ್ದಾರೆ.

ಇಂದು ಮಧ್ಯಾಹ್ನ 3.30ರಿಂದ 4.30ರವರೆಗೆ ಲೈವ್ ಕಾರ್ಯಕ್ರಮ ನಡೆಯಲಿದೆ.

ADVERTISEMENT

ಕಾರ್ಯಕ್ರಮವನ್ನು ಇಲ್ಲಿಯೂ ವೀಕ್ಷಿಸಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.