2023ರ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಎದುರಿಸಲಿದೆಯೆ? ಎಂಬ ವಿಚಾರವಾಗಿ ಪ್ರಜಾವಾಣಿ ಲೈವ್ ಕಾರ್ಯಕ್ರಮ ನಡೆಯುತ್ತಿದೆ.
ಫೇಸ್ಬುಕ್, ಟ್ವಿಟರ್, ಯೂಟ್ಯೂಬ್ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗಲಿದ್ದು, Fb.com/Prajavani.net, twitter.com/prajavani,youtube.com/prajavani ವೀಕ್ಷಿಸಬಹುದು.
ಸಂವಾದದಲ್ಲಿ ಭಾಗವಹಿಸುವವರು:
–ಈರಣ್ಣ ಕಡಾಡಿ, ಬಿಜೆಪಿ ಸಂಸದ
–ಪೃಥ್ವಿ ರೆಡ್ಡಿ, ರಾಜ್ಯ ಸಂಚಾಲಕ, ಆಮ್ ಆದ್ಮಿ ಪಕ್ಷ
–ಬಂಡೆಪ್ಪ ಕಾಶೆಂಪೂರ್, ಜೆಡಿಎಸ್ ಶಾಸಕ
–ರವೀಂದ್ರ ರೇಷ್ಮೆ, ರಾಜಕೀಯ ವಿಶ್ಲೇಷಕ
ಇಂದು ಬೆಳಗ್ಗೆ11ರಿಂದ 12ಗಂಟೆವರೆಗೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.