ಕೇಂದ್ರ ಸಚಿವ ಸಂಪುಟ ಪುನಾರಚನೆಯಿಂದರಾಜ್ಯಕ್ಕೆ ಆದ ಲಾಭ-ನಷ್ಟಗಳೇನು? ಎಂಬ ವಿಚಾರದ ಕುರಿತ ಸಂವಾದ ಕಾರ್ಯಕ್ರಮವು ಪ್ರಜಾವಾಣಿಯ ಫೇಸ್ಬುಕ್, ಯೂಟ್ಯೂಬ್, ಟ್ವಿಟರ್ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.
ಕಾಂಗ್ರೆಸ್ ಶಾಸಕಯು.ಟಿ. ಖಾದರ್,ಬಿಜೆಪಿ ರಾಜ್ಯಪ್ರಧಾನ ಕಾರ್ಯದರ್ಶಿಅಶ್ವತ್ಥನಾರಾಯಣ ಗೌಡ ಹಾಗೂ ಜೆಡಿಎಸ್ ಶಾಸಕಕೆ.ಎಂ. ಶಿವಲಿಂಗೇಗೌಡ ಅವರುಸಂವಾದದಲ್ಲಿ ಭಾಗವಹಿಸಿದ್ದಾರೆ.
ಮಧ್ಯಾಹ್ನ 12 ರಿಂದ ಪ್ರಸಾರವಾಗಿರುವಕಾರ್ಯಕ್ರಮವನ್ನುfb.com/Prajavani.net|Youtube.com/Prajavani|Twitter.com/Prajavaniಮೂಲಕ ಇದ್ದಲ್ಲಿಂದಲೇಲೈವ್ ವೀಕ್ಷಿಸಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.