'ರಾಜ್ಯದ ಆರ್ಥಿಕ ಸ್ಥಿತಿ- ಗತಿ ಎತ್ತ ಸಾಗುತ್ತಿದೆ?ʼ ವಿಚಾರದ ಕುರಿತಸಂವಾದ ಕಾರ್ಯಕ್ರಮ ಪ್ರಜಾವಾಣಿಯ ಫೇಸ್ಬುಕ್, ಯೂಟ್ಯೂಬ್, ಟ್ವಿಟರ್ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.
ಸಾರ್ವಜನಿಕ ನೀತಿ ವಿಶ್ಲೇಷಕಕೆ.ಸಿ. ರಘು, ಐಸೆಕ್ನಿವೃತ್ತ ನಿರ್ದೇಶಕ ಆರ್.ಎಸ್. ದೇಶಪಾಂಡೆ ಹಾಗೂಹಿರಿಯ ಪತ್ರಕರ್ತಪಿ.ಎಂ. ರಘುನಂದನ್ಅವರು ಸಂವಾದದಲ್ಲಿ ಭಾಗವಹಿಸಿದ್ದಾರೆ.
ನೇರ ಪ್ರಸಾರ ಇಲ್ಲಿ ವೀಕ್ಷಿಸಿ
ನೇರ ಪ್ರಸಾರವುಮಧ್ಯಾಹ್ನ 11ರಿಂದ 12ರ ವರೆಗೆ ನಡೆಯಲಿದೆ.
fb.com/Prajavani.net|Youtube.com/Prajavani|Twitter.com/Prajavaniಮೂಲಕ ಇದ್ದಲ್ಲಿಂದಲೇಲೈವ್ ವೀಕ್ಷಿಸಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.