ಸುಳ್ಳು ಸುದ್ದಿಗಳು ಸಮಾಜದಲ್ಲಿ ಆತಂಕಕ್ಕೂ ಕಾರಣವಾಗುತ್ತದೆ ಮತ್ತು ಕೆಲವೊಮ್ಮೆ ಅವಾಂತರಗಳಿಗೂ ಕಾರಣವಾಗುತ್ತವೆ. ಈ ನಿಟ್ಟಿನಲ್ಲಿ ಪ್ರಜಾವಾಣಿ ನಡೆಸುತ್ತಿರುವ ಫ್ಯಾಕ್ಚ್ಚೆಕ್ ಅಭಿಯಾನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಬಲ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.