ಪ್ರಜಾವಾಣಿ ಸಂವಾದ
ಪ್ರಜಾವಾಣಿ ಫೇಸ್ಬುಕ್ನಲ್ಲಿ ನೇರ ಪ್ರಸಾರ
ಕಾಂಗ್ರೆಸ್ ಪಕ್ಷ ಮತ್ತೆ ರಾಷ್ಟ್ರಮಟ್ಟದಲ್ಲಿ ಮೇಲೆದ್ದು ಬರಬಹುದೇ?
ಮೇ 17, ಸೋಮವಾರ ಮಧ್ಯಾಹ್ನ 12 ರಿಂದ 1 ರವರೆಗೆ.
ಸಂವಾದದಲ್ಲಿ ಭಾಗವಹಿಸುವವರು:
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ
ರಾಜಕೀಯ ವಿಶ್ಲೇಷಕ ಸಂದೀಪ್ ಶಾಸ್ತ್ರಿ
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.