ಪ್ರಜಾವಾಣಿ ಲೈವ್ ಸಂವಾದ: ಕಾಲೇಜುಗಳಲ್ಲಿ ‘ಹಿಜಾಬ್’ ವಿವಾದ
ಭಾಗವಹಿಸುವವರು:
* ಯಶ್ಪಾಲ್ ಸುವರ್ಣ, ಉಡುಪಿಯ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ
* ಡಾ. ಮಹಾಬಲೇಶ್ವರ ರಾವ್, ಶಿಕ್ಷಣ ತಜ್ಞ, ಉಡುಪಿ
* ಲುಕ್ಮಾನ್ ಬಂಟ್ವಾಳ, ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ, ಮಂಗಳೂರು
* ವಿದ್ಯಾ ದಿನಕರ್, ಸಾಮಾಜಿಕ ಕಾರ್ಯಕರ್ತೆ, ಮಂಗಳೂರು
ಸಮಯ:
ಇಂದು ಬೆಳಿಗ್ಗೆ (ಜನವರಿ 28, ಶುಕ್ರವಾರ) 11ರಿಂದ 12
ಫೇಸ್ಬುಕ್, ಟ್ವಿಟರ್, ಯೂಟ್ಯೂಬ್ನಲ್ಲಿ ಏಕಕಾಲಕ್ಕೆ ನೇರ ಪ್ರಸಾರ:
Fb.com/Prajavani.net
twitter.com/prajavani
youtube.com/prajavani
ಇಲ್ಲೂ ವೀಕ್ಷಿಸಬಹುದು:
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.