ADVERTISEMENT

ಸಿದ್ಧಲಿಂಗಯ್ಯ ಅಂತಿಮ ದರ್ಶನ: ಆಕಾಶದ ಅಗಲಕ್ಕೂ ನಿಂತ ಆಲವೇ... 

​ಪ್ರಜಾವಾಣಿ ವಾರ್ತೆ
Published 12 ಜೂನ್ 2021, 6:05 IST
Last Updated 12 ಜೂನ್ 2021, 6:05 IST
   

ಬೆಂಗಳೂರು: ಕೋವಿಡ್ ನಡುವೆಯೂ ಸಿದ್ಧಲಿಂಗಯ್ಯ ಅವರ ನೂರಾರು ಅಭಿಮಾನಿಗಳು ಅಂತಿಮ ದರ್ಶನಕ್ಕೆ ದೌಡಾಯಿಸುತ್ತಿದ್ದಾರೆ. ಸಿದ್ಧಲಿಂಗಯ್ಯ ಅವರ ರಚನೆಯ ಹೋರಾಡದ ಗೀತೆಗಳನ್ನು ಹೇಳುತ್ತಾ ಅಂತಿಮ ನಮನ ಸಲ್ಲಿಸಲಾಗುತ್ತಿದೆ.

'ನಾಡ ನಡುವಿನಿಂದ ಸಿಡಿದ ನೋವಿನ ಕೂಗೇ, ಆಕಾಶದ‌ ಅಗಲಕ್ಕೂ ನಿಂತ‌ ಆಲವೇ' ಎಂದು ಅಂಬೇಡ್ಕರ್ ಅವರ ಕುರಿತು ಸಿದ್ಧಲಿಂಗಯ್ಯ ಅವರು ಬರೆದ ಸಾಲುಗಳನ್ನು ಅವರಿಗೇ ಅನ್ವಯಿಸಿ ಹಾಡುವ ಮೂಲಕ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT