ADVERTISEMENT

ಬೆಂಗಳೂರು-ಮೈಸೂರು ಹೆದ್ದಾರಿ: ಹುತಾತ್ಮ ಯೋಧನಿಗೆ ನಮನ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2019, 9:31 IST
Last Updated 16 ಫೆಬ್ರುವರಿ 2019, 9:31 IST
   

ರಾಮನಗರ: ಹುತಾತ್ಮ ಯೋಧ ಗುರು ಅವರ ಶವವನ್ನು ಮಿಲಿಟರಿ ವಾಹನದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಮದ್ದೂರಿಗೆ ಕೊಂಡೊಯ್ಯಲಾಗುತ್ತಿದೆ.

ಜನರು ಹೆದ್ದಾರಿಯ ಬದಿ ಅಲ್ಲಲ್ಲಿ ನಿಂತು ಪುಷ್ಪ ನಮನ ಸಲ್ಲಿಸುತ್ತಿದ್ದಾರೆ. ಕುಂಬಳಗೂಡು, ವಂಡರ್ ಲಾ ಗೇಟ್, ಬಿಡದಿ, ರಾಮನಗರ ಹಾಗೂ ಚನ್ನಪಟ್ಟಣದ ವಿವಿಧೆಡೆ ಸಾವಿರಾರು ಜನರು ನಿಂತು ಮೃತ ಯೋಧನ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT