ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯು ಸೋಮವಾರ ಕೋಟೆ ನಾಡು ಚಿತ್ರದುರ್ಗ ಪ್ರವೇಶಿಸಿತು. ರಾಹುಲ್ ಗಾಂಧಿಯವರ ಜೊತೆ, ಕಾಂಗ್ರೆಸ್ನ ಹಲವು ನಾಯಕರು, ಕಾರ್ಯಕರ್ತರು ಮಳೆಯಲ್ಲಿಯೇ ಹೆಜ್ಜೆ ಹಾಕಿದರು. ಲಂಬಾಣಿ, ದಕ್ಕಲಿಗ, ಸುಡುಗಾಡು ಸಿದ್ದರು, ದೊಂಬಿದಾಸರು, ಕೊರಮರು, ಶಿಳ್ಳೆಕ್ಯಾತ, ಹಂದಿಜೋಗಿ ಸಮುದಾಯದ 25ಕ್ಕೂ ಹೆಚ್ಚು ಪ್ರತಿನಿಧಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಿದರು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.