ಬೆಂಗಳೂರು:ನಗರದಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಗರ ಅಪರಾಧ ವಿಭಾಗದ ಪೊಲೀಸರು ಬುಧವಾರ ದಾಳಿ ನಡೆಸಿದ್ದು, ಚಾಕು, ಮೊಬೈಲ್ ಹಾಗೂ ಸಿಮ್ಗಳು ಮತ್ತು ಗಾಂಜಾ ವಶಕ್ಕೆ ಪಡೆದಿದ್ದಾರೆ.
ದಾಳಿ ವೇಳೆ 37 ಚಾಕುಗಳು ಮತ್ತು ಡ್ರ್ಯಾಗರ್, ಗಾಂಜಾ ಹಾಗೂ ಗಾಂಜಾ ಮತ್ತು ಹೊಗೆ ಸೊಪ್ಪು ಸೇದಲು ಬಳಸುವ ’ಚುಟ್ಟಾ‘ಗಳು, ಮೊಬೈಲ್ಗಳು ಮತ್ತು ಸಿಮ್ ಕಾರ್ಡ್ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿದ್ದಾಗಿ ಎಎನ್ಐ ಟ್ವೀಟ್ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.