ಬೆಂಗಳೂರು: ನಗರದ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗುತ್ತಿದೆ.
ಎಂ.ಜಿ.ರಸ್ತೆ, ಕೆ.ಆರ್.ಸರ್ಕಲ್, ಶಾಂತಿನಗರ, ವಿಲ್ಸನ್ ಗಾರ್ಡನ್, ರಿಚ್ಮಂಡ್ ಸರ್ಕಲ್, ಮೇಯೋಹಾಲ್, ಹಲಸೂರು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.
ಮಳೆಯಿಂದಾಗಿ ಹಲವೆಡೆ ಸಂಚಾರ ದಟ್ಟನೆ ಉಂಟಾಗಿದ್ದು, ವಾಹನ ಸವಾರರು ಪಾರಾದಡುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.