ADVERTISEMENT

PHOTOS | Karnataka rains: ಕರ್ನಾಟಕದಲ್ಲಿ ಧಾರಾಕಾರ ಮಳೆ, ರಸ್ತೆಗಳು ಜಲಾವೃತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜುಲೈ 2023, 11:50 IST
Last Updated 5 ಜುಲೈ 2023, 11:50 IST
ಮಂಗಳೂರಿನ ಮಲೆಮಾರ್ ರಸ್ತೆ ಮಳೆಯಿಂದ ಜಲಾವೃತಗೊಂಡಿರುವುದು
ಮಂಗಳೂರಿನ ಮಲೆಮಾರ್ ರಸ್ತೆ ಮಳೆಯಿಂದ ಜಲಾವೃತಗೊಂಡಿರುವುದು   
ಭಟ್ಕಳದ ರಂಗಿನಕಟ್ಟಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ಕು ಅಡಿಗಳಷ್ಟು ನೀರು ತುಂಬಿಕೊಂಡಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಮನೆ ಮೇಲೆ ಉರುಳಿದ ಮರ
ಮಡಿಕೇರಿ– ಮೈಸೂರು ಹೆದ್ದಾರಿಗೆ ಉರುಳಿದ ಮರ
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ರಾತ್ರಿ ಇಡೀ ಮಳೆ ಸುರಿದಿದ್ದು ಹಲವೆಡೆ ಜಲಾವೃತ ಸಮಸ್ಯೆ ತಲೆದೋರಿತ್ತು.
ಭಟ್ಕಳದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು ಪಟ್ಟಣದ ರಂಗಿನಕಟ್ಟಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ಕು ಅಡಿಗಳಷ್ಟು ನೀರು ತುಂಬಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.