ADVERTISEMENT

ಭಾನುವಾರವೂ ತರಗತಿ: ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2019, 19:31 IST
Last Updated 6 ಆಗಸ್ಟ್ 2019, 19:31 IST

ಬೆಂಗಳೂರು: ಮಳೆಯಿಂದಾಗಿ ರಜೆ ನೀಡಲಾದ ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಪಾಠ ಕೊನೆಗೊಳಿಸುವ ಸಲುವಾಗಿ ಭಾನುವಾರಗಳಂದು ತರಗತಿ ನಡೆಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಆಯುಕ್ತ ಡಾ.ಕೆ.ಜಿ.ಜಗದೀಶ್‌ ಅವರುಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಳೆ ಕಾರಣಕ್ಕೆ ಶಾಲೆಗಳಿಗೆ ರಜೆ ನೀಡಲಾದ ದಿನಗಳ ಹಾಜರಾತಿಯನ್ನು ವಿದ್ಯಾರ್ಥಿಗಳಿಗೆನೀಡಲು ಸಹ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT