ADVERTISEMENT

ಹೈಕಮಾಂಡ್ ಸೂಚಿಸಿದರೆ, ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ: ರಾಜಶೇಖರ್ ಪಾಟೀಲ್

​ಪ್ರಜಾವಾಣಿ ವಾರ್ತೆ
Published 7 ಜೂನ್ 2019, 6:33 IST
Last Updated 7 ಜೂನ್ 2019, 6:33 IST
ರಾಜಶೇಖರ್ ಬಿ.ಪಾಟೀಲ್
ರಾಜಶೇಖರ್ ಬಿ.ಪಾಟೀಲ್   

ಯಾದಗಿರಿ: ಹೈಕಮಾಂಡ್ ಸೂಚಿಸಿದರೆ ಸರ್ಕಾರ ಉಳಿಸಲು ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ್ ಬಿ.ಪಾಟೀಲ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಉಳಿಸಲು ಸಚಿವ ಸ್ಥಾನಕ್ಕೂ ಸಿದ್ಧವಿರುವುದಾಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT