ಬೆಂಗಳೂರು: ಸಾಹಿತ್ಯದಲ್ಲಿ ಮಂಜಪ್ಪಶೆಟ್ಟಿ ಮಸಗಲಿ,ಸಂಗೀತದಲ್ಲಿ ಛೋಟೆ ರೆಹಮತ್ ಖಾನ್, ಡಾ.ಮುದ್ದು ಮೋಹನ ಹಾಗೂಪತ್ರಕರ್ತ ಬಿ.ವಿ.ಮಲ್ಲಿಕಾರ್ಜುನಯ್ಯ ಸೇರಿ 64 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ಸಾಧಕರು ಹಾಗೂ ಅವರ ಕ್ಷೇತ್ರಗಳನ್ನು ಇಲ್ಲಿ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.