ADVERTISEMENT

ರಾಮನಗರ | ಕೊರೊನಾ ಭೀತಿಯ ನಡುವೆ ಅದ್ದೂರಿಯಾಗಿ ಜನ್ಮದಿನ ಆಚರಿಸಿಕೊಂಡ ಜೆಡಿಎಸ್ ಮುಖಂಡ

​ಪ್ರಜಾವಾಣಿ ವಾರ್ತೆ
Published 7 ಜುಲೈ 2020, 9:11 IST
Last Updated 7 ಜುಲೈ 2020, 9:11 IST

ಕೊರೊನಾ ಭೀತಿಯ ನಡುವೆಯೂ ರಾಮನಗರ ತಾಲ್ಲೂಕಿನ ಹೊಸದೊಡ್ಡಿ ಗ್ರಾಮದಲ್ಲಿ ಜೆಡಿಎಸ್ ಮುಖಂಡ ಶೇಷಪ್ಪ ಸೋಮವಾರ ಅದ್ದೂರಿಯಾಗಿ ಜನ್ಮದಿನ ಆಚರಿಸಿಕೊಂಡಿದ್ದಾರೆ.

ನೂರಕ್ಕೂ ಹೆಚ್ಚು ಜನ ಸೇರಿದ್ದು, ಒಬ್ಬರಿಗೊಬ್ಬರು ಅಂತರ ಕಾಯ್ದುಕೊಳ್ಳದ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈಗಷ್ಟೇ ಕ್ವಾರಂಟೈನ್ ಅವಧಿ ಮುಗಿಸಿರುವ ಶಾಸಕ ಎ.ಮಂಜುನಾಥ ಸಹ ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT