ಕಲಬುರ್ಗಿ: ‘ಯಡಿಯೂರಪ್ಪ ಅವರನ್ನು ಈ ಹಂತದಲ್ಲಿ ತೊಂದರೆಗೆ ಸಿಲುಕಿಸಿದರೆ ಅಥವಾ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ್ದೇ ಆದರೆ
ಕರ್ನಾಟಕದಲ್ಲಿ ಬಿಜೆಪಿಗೆ ಬಹಳಷ್ಟು ಪೆಟ್ಟು ಬಿಳುವುದರಲ್ಲಿ ಸಂಶಯವಿಲ್ಲ’ ಎಂದು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿಂದೆ ಆ ರೀತಿ ಮಾಡಿದ್ದರಿದಾಗಿಯೇಪಕ್ಷಕ್ಕೆ ಬಹಳಷ್ಟು ಪೆಟ್ಟು ಬಿದ್ದಿತ್ತು.ಅವರನ್ನು ಕೈಬಿಟ್ಟರೆ ಪಕ್ಷ ಬೆಳೆಯೋದು, ಅಧಿಕಾರಕ್ಕೆ ಬರೋದು ಕಷ್ಟ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.