ADVERTISEMENT

‘ಗಂಟಲು ನೋವಾಗಿದ್ದರಿಂದ ರಮೇಶ ಹಾಜರಾಗಿಲ್ಲ’

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2018, 12:47 IST
Last Updated 18 ಡಿಸೆಂಬರ್ 2018, 12:47 IST

ಬೆಳಗಾವಿ: ಗಂಟಲು ನೋವು ಆಗಿರುವುದರಿಂದ ಸಚಿವ ರಮೇಶ ಜಾರಕಿಹೊಳಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗಂಟಲಿನ ಸಮಸ್ಯೆಯ ಬಗ್ಗೆ ರಮೇಶ ಪತ್ರ ಬರೆದು ತಿಳಿಸಿದ್ದಾರೆ ಎಂದು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT