ADVERTISEMENT

ಬಿಜೆಪಿ ಸಂಸದ ಉಮೇಶ ಜಾಧವರನ್ನು ಸನ್ಮಾನಿಸಿದ ರಮೇಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 25 ಮೇ 2019, 8:56 IST
Last Updated 25 ಮೇ 2019, 8:56 IST
   

ಬೆಂಗಳೂರು:ಕಾಂಗ್ರೆಸ್ ಅತೃಪ್ತ ಶಾಸಕರಮೇಶ ಜಾರಕಿಹೊಳಿಬಿಜೆಪಿ ಸಂಸದ ಉಮೇಶ ಜಾಧವರನ್ನು ಸನ್ಮಾನಿಸಿದ್ದಾರೆ.

ತಮ್ಮ ನಿವಾಸದಲ್ಲಿ ಭೇಟಿಯಾದ ಡಾ. ಉಮೇಶ ಜಾಧವ ಮತ್ತು ಬಿಜೆಪಿ ನಾಯಕರ ಜೊತೆಗೆ ರಮೇಶ ಜಾರಕಿಹೋಳಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಮಾಜಿ ಸಚಿವ ಸಿ.ಪಿ ಯೋಗೇಶ್ವರ್, ಮಾಲೀಕಯ್ಯ ಗುತ್ತೇದಾರ್ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.