ಬೆಂಗಳೂರು:ಕಾಂಗ್ರೆಸ್ ಅತೃಪ್ತ ಶಾಸಕರಮೇಶ ಜಾರಕಿಹೊಳಿಬಿಜೆಪಿ ಸಂಸದ ಉಮೇಶ ಜಾಧವರನ್ನು ಸನ್ಮಾನಿಸಿದ್ದಾರೆ.
ತಮ್ಮ ನಿವಾಸದಲ್ಲಿ ಭೇಟಿಯಾದ ಡಾ. ಉಮೇಶ ಜಾಧವ ಮತ್ತು ಬಿಜೆಪಿ ನಾಯಕರ ಜೊತೆಗೆ ರಮೇಶ ಜಾರಕಿಹೋಳಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಮಾಜಿ ಸಚಿವ ಸಿ.ಪಿ ಯೋಗೇಶ್ವರ್, ಮಾಲೀಕಯ್ಯ ಗುತ್ತೇದಾರ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.