ADVERTISEMENT

Video | ರಾಮೇಶ್ವರಂ ಕೆಫೆ ಸ್ಫೋಟ: ಬಳ್ಳಾರಿ ತಲುಪಿದ ಎನ್‌ಐಎ ತಂಡ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಮಾರ್ಚ್ 2024, 13:43 IST
Last Updated 7 ಮಾರ್ಚ್ 2024, 13:43 IST

ಮಾರ್ಚ್‌ 6ರ ರಾತ್ರಿ 3 ಗಂಟೆ ಸುಮಾರಿಗೆ ಬಳ್ಳಾರಿಗೆ ಆಗಮಿಸಿದ ಎನ್‌ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರ ನೆರವಿನೊಂದಿಗೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದರು. ಬಾಂಬ್‌ ಸ್ಫೋಟದ ಬಳಿಕ ಶಂಕಿತ ತುಮಕೂರು ಬಸ್‌ನಿಲ್ದಾಣಕ್ಕೆ ಬಂದಿದ್ದ ಎನ್ನಲಾಗಿದ್ದು, ಅಲ್ಲಿಂದ ಬಸ್ ಹಿಡಿದು ಬಳ್ಳಾರಿಗೆ ಬಂದಿರುವ ಬಗ್ಗೆ ಎನ್‌ಐಎಗೆ ಸುಳಿವು ಸಿಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.