ADVERTISEMENT

ಸಮ್ಮಿಶ್ರ ಸರ್ಕಾರ ಶೀಘ್ರದಲ್ಲಿ ಪತನಗೊಳ್ಳಲಿದೆ : ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 14 ಜುಲೈ 2019, 7:52 IST
Last Updated 14 ಜುಲೈ 2019, 7:52 IST
   

ಬೆಂಗಳೂರು:ಕುಮಾರಸ್ವಾಮಿನೇತೃತ್ವದ ಸಮ್ಮಿಶ್ರ ಸರ್ಕಾರಶೀಘ್ರದಲ್ಲಿ ಪತನಗೊಳ್ಳಲಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯಅವರು ಭವಿಷ್ಯ ನುಡಿದಿದ್ದಾರೆ.

ಈ ಸಮ್ಮಿಶ್ರ ಸರ್ಕಾರವು ಪತನವಾಗಲಿದೆ, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದರು.ಸಚಿವ ರೇವಣ್ಣ ಅವರಮಾಟಮಂತ್ರಕ್ಕೆಸರ್ಕಾರ ಉಳಿಸುವ ಸಾಮರ್ಥ್ಯವಿದೆ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಇರುವುದುಅಲ್ಪ ಮತದ ಸರ್ಕಾರ ಇದರಿಂದನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ರೇಣುಕಾಚಾರ್ಯ ಅಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.