ADVERTISEMENT

ಆರ್‌.ಆರ್‌.ನಗರ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ರವಿ ಕಣಕ್ಕೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2020, 8:32 IST
Last Updated 7 ಅಕ್ಟೋಬರ್ 2020, 8:32 IST
ಕಾಂಗ್ರೆಸ್
ಕಾಂಗ್ರೆಸ್   
""

ನವದೆಹಲಿ: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳ‌ ಉಪ ಚುನಾವಣೆಗೆ ಕಾಂಗ್ರೆಸ್ ಬುಧವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಆರ್‌.ಆರ್‌. ನಗರ ಕ್ಷೇತ್ರದಿಂದ ಜೆಡಿಎಸ್‌ ಮುಖಂಡ ಹನುಮಂತರಾಯಪ್ಪ ಅವರ ಮಗಳು, ದಿವಂಗತ ಐಎಎಸ್‌ ಅಧಿಕಾರಿ ಡಿ.ಕೆ. ರವಿ ಪತ್ನಿ ಕುಸುಮಾ ರವಿ ಅವರಿಗೆ ಟಿಕೆಟ್‌ ನೀಡಲಾಗಿದೆ.

ಶಿರಾ ಕ್ಷೇತ್ರದಿಂದ ಮಾಜಿ ಸಚಿವ ಟಿ.ಬಿ.‌ ಜಯಚಂದ್ರ ಅವರಿಗೆ ಟಿಕೆಟ್ ನೀಡಿ ಕಾಂಗ್ರೆಸ್ ಹೈಕಮಾಂಡ್‌ ಆದೇಶ ಹೊರಡಿಸಿದೆ.

ADVERTISEMENT
ಕಾಂಗ್ರೆಸ್ ‌ಹೈಕಮಾಂಡ್‌ ಹೊರಡಿಸಿರುವ ಆದೇಶ ಪ್ರತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.