ADVERTISEMENT

ಶ್ರೀಧರ, ಕರದಳ್ಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 14 ಜೂನ್ 2019, 20:14 IST
Last Updated 14 ಜೂನ್ 2019, 20:14 IST
 ಶ್ರೀಧರ ಬನವಾಸಿ ಹಾಗೂ ಚಂದ್ರಕಾಂತ
ಶ್ರೀಧರ ಬನವಾಸಿ ಹಾಗೂ ಚಂದ್ರಕಾಂತ   

ನವದೆಹಲಿ: ಸಾಹಿತಿ ಶ್ರೀಧರ ಬನವಾಸಿ ಜಿ.ಸಿ. ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ 2019ನೇ ಸಾಲಿನ ‘ಯುವ ಪುರಸ್ಕಾರ’ಕ್ಕೆ ಮತ್ತು ಲೇಖಕ ಚಂದ್ರಕಾಂತ ಕರದಳ್ಳಿ ಅವರು ‘ಬಾಲ ಸಾಹಿತ್ಯ ಪುರಸ್ಕಾರ’ಕ್ಕೆ ಆಯ್ಕೆಯಾಗಿದ್ದಾರೆ.

ಶ್ರೀಧರ ಬನವಾಸಿ ಅವರ ಕಾದಂಬರಿ ‘ಬೇರು’ ಹಾಗೂ ಕರದಳ್ಳಿ ಅವರ ಕಾದಂಬರಿ ‘ಕಾಡು ಕನಸಿನ ಬೀಡಿಗೆ’ ಕೃತಿಯನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT