ADVERTISEMENT

ಸಾಂಬಶಿವಪ್ಪ ಸ್ಮಾರಕ ಪ್ರಶಸ್ತಿಗೆ ಕೃತಿಗಳ ಆಹ್ವಾನ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2018, 17:38 IST
Last Updated 15 ನವೆಂಬರ್ 2018, 17:38 IST

ತುಮಕೂರು: ನಗರದ ಅನನ್ಯ ಪ್ರಕಾಶನವು ದಿವಂಗತ ಕೆ.ಸಾಂಬಶಿವಪ್ಪ ಸ್ಮಾರಕ ಸಾಹಿತ್ಯ ಪ್ರಶಸ್ತಿಗೆ ಕೃತಿಗಳನ್ನು ಆಹ್ವಾನಿಸಿದೆ.

2017ನೇ ಸಾಲಿನಲ್ಲಿನವೆಂಬರ್ 25 ರೊಳಗೆ ಪ್ರಕಟವಾದ ಕೃತಿಗಳನ್ನು ಪರಿಗಣಿಸಲಾಗುವುದು. ಅನುವಾದ ಕೃತಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕೃತಿಗಳನ್ನು ಕಳುಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಸಕ್ತರು ಎರಡು ಪ್ರತಿಗಳನ್ನು ಎಂ.ಸಿ.ಲಲಿತ, ಲೇಖಕರು ಹಾಗೂ ಅಧ್ಯಕ್ಷರು, ಅನನ್ಯ ಪ್ರಕಾಶನ, ನಿಸರ್ಗ ಮುನಿಸಿಪಲ್ ಲೇಔಟ್, ಸಿದ್ಧಗಂಗಾ ಬಡಾವಣೆ, ತುಮಕೂರು– ಇಲ್ಲಿಗೆ ಕಳುಹಿಸಬಹುದು.

ADVERTISEMENT

ಮಾಹಿತಿಗೆ: 9880113462ಗೆ ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.