ನಾಡಿನ ಅತ್ಯಂತ ವಿಶ್ವಾಸಾರ್ಹ ದಿನಪತ್ರಿಕೆ ‘ಪ್ರಜಾವಾಣಿ’ ಅಮೃತ ಮಹೋತ್ಸವದ ಸಡಗರದಲ್ಲಿದೆ. ಈ ಸಂಭ್ರಮದ ನಡುವೆ, ಚಿತ್ರನಟ ಅವಿನಾಶ್ ಪತ್ರಿಕೆಯೊಂದಿಗೆ ತಾವು ಹಾಗೂ ತಮ್ಮ ತಂದೆಯವರು ಹೊಂದಿದ್ದ ನಂಟಿನ ಕುರಿತು ಮಾತನಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.