ಮಕ್ಕಳು ತಂದೆ–ತಾಯಿಯನ್ನು ನೋಡಿಕೊಳ್ಳದಿದ್ದರೆ ಏನು ಮಾಡಬೇಕು ? ಅವರಿಂದ ಆಸ್ತಿ ವಾಪಸ್ ಪಡೆಯಬೇಕು.... ಇಂಥದ್ದೊಂದು ಪ್ರಕರಣ ಯಾದಗಿರಿಯಲ್ಲಿ ವರದಿಯಾಗಿದೆ. ತಂದೆ–ತಾಯಿಯನ್ನು ಮಕ್ಕಳು ಪೋಷಣೆ ಮಾಡದ ಕಾರಣ ಪೋಷಕರಿಗೆ ಆಸ್ತಿ ವರ್ಗಾವಣೆ ಮಾಡಿ ಯಾದಗಿರಿ ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಆದೇಶಿಸಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.