ಶಿವಮೊಗ್ಗ:ಸಿಲಿಂಡರ್ ತುಂಬಿದ್ದ ಲಾರಿಯೊಂದುಸಾಗರ ತಾಳಗುಪ್ಪ ಮಧ್ಯೆಇರುವ ಮುಂಡಿಗೆಹಳ್ಳಿಯ ಬಳಿ ಸ್ಫೋಟಗೊಂಡಿದ್ದು, ಚಾಲಕ ಸಜೀವ ದಹನವಾಗಿರುವ ದುರ್ಘಟನೆ ಸಂಭವಿಸಿದೆ.
ಇಂಡಿಯನ್ ಗ್ಯಾಸ್ ಕಂಪೆನಿಯಸಿಲಿಂಡರ್ಗಳನ್ನು ತುಂಬಿಕೊಂಡಿದ್ದ ಲಾರಿಚಾಲಕನ ನಿಯಂತ್ರಣ ತಪ್ಪಿದ್ದು,ಬೆಳಗಿನ ಜಾವ ನಾಲ್ಕೂವರೆ ಗಂಟೆ ವೇಳೆ ಈ ಅವಘಡನಡೆದಿದೆ ಎನ್ನಲಾಗಿದೆ.
ಸ್ಫೋಟದಿಂದಾಗಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.