ADVERTISEMENT

ಶಿವಮೊಗ್ಗ: ಸಿಲಿಂಡರ್ ತುಂಬಿದ್ದ ಲಾರಿ ಸ್ಫೋಟ, ಚಾಲಕ ಸಜೀವ ದಹನ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2018, 17:47 IST
Last Updated 15 ನವೆಂಬರ್ 2018, 17:47 IST
   

ಶಿವಮೊಗ್ಗ:ಸಿಲಿಂಡರ್ ತುಂಬಿದ್ದ ಲಾರಿಯೊಂದುಸಾಗರ ತಾಳಗುಪ್ಪ ಮಧ್ಯೆಇರುವ ಮುಂಡಿಗೆಹಳ್ಳಿಯ ಬಳಿ ಸ್ಫೋಟಗೊಂಡಿದ್ದು, ಚಾಲಕ ಸಜೀವ ದಹನವಾಗಿರುವ ದುರ್ಘಟನೆ ಸಂಭವಿಸಿದೆ.

ಇಂಡಿಯನ್ ಗ್ಯಾಸ್ ಕಂಪೆನಿಯಸಿಲಿಂಡರ್‌ಗಳನ್ನು ತುಂಬಿಕೊಂಡಿದ್ದ ಲಾರಿಚಾಲಕನ ನಿಯಂತ್ರಣ ತಪ್ಪಿದ್ದು,ಬೆಳಗಿನ ಜಾವ ನಾಲ್ಕೂವರೆ ಗಂಟೆ ವೇಳೆ ಈ ಅವಘಡನಡೆದಿದೆ ಎನ್ನಲಾಗಿದೆ.

ಸ್ಫೋಟದಿಂದಾಗಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.