ADVERTISEMENT

ಚಿತ್ರಗಳಲ್ಲಿ: ಶಿವಮೊಗ್ಗದಲ್ಲಿ ಭೂಮಿ ಕಂಪನ; ಡೈನಾಮೈಟ್ ಸ್ಫೋಟ

ಶಿವಮೊಗ್ಗ: ಗುರುವಾರ ರಾತ್ರಿ ಜಿಲ್ಲೆಯ ಹಲವೆಡೆ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸಿದ್ದು, ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದು,ಭೀತಿಗೊಳಗಾಗಿದ್ದರು. ಇದೇ ಸಮಯದಲ್ಲಿಅಬ್ಬಲಗೆರೆ-ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಸ್ಫೋಟಿಸಿ ಬಿಹಾರ ಮೂಲದ 15 ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

​ಪ್ರಜಾವಾಣಿ ವಾರ್ತೆ
Published 22 ಜನವರಿ 2021, 4:01 IST
Last Updated 22 ಜನವರಿ 2021, 4:01 IST
ಭಾರಿ ಸದ್ದು, ಭೂಮಿ ಕಂಪನದಿಂದಾಗಿ ಮನೆಗಳಿಂದ ಹೊರಗೆ ಓಡಿ ಬಂದ ಜನರು
ಭಾರಿ ಸದ್ದು, ಭೂಮಿ ಕಂಪನದಿಂದಾಗಿ ಮನೆಗಳಿಂದ ಹೊರಗೆ ಓಡಿ ಬಂದ ಜನರು   
ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್ ಬಾಕ್ಸ್‌ಗಳು ಸ್ಫೋಟ
ಭೂಕಂಪನದಿಂದ ಕಟ್ಟಡಗಳು ಬಿರುಕು ಬಿಟ್ಟಿವೆ
ಮನೆಯ ಗಾಜುಗಳು ಪುಡಿಯಾಗಿವೆ
ಭೂಕಂಪನದ ಸಮಯದಲ್ಲೇ ಈ ಘಟನೆ ನಡೆದಿದೆ.
ಭೂಮಿ ಕಂಪನದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.