ADVERTISEMENT

ನೋಡಿ: ಮಲೆನಾಡಲ್ಲೂ ರೈತರ ಮಹಾ ಪಂಚಾಯತ್

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2021, 15:19 IST
Last Updated 19 ಮಾರ್ಚ್ 2021, 15:19 IST

ಶಿವಮೊಗ್ಗದಲ್ಲಿ ಮಾರ್ಚ್‌ 20ರಂದು ಮಧ್ಯಾಹ್ನ 3ಕ್ಕೆ ರೈತರ ಮಹಾ ಪಂಚಾಯತ್‌ ಆರಂಭವಾಗಲಿದೆ. ‘ಪ್ರತಿಯೊಬ್ಬರೂ ರೈತ ಹೋರಾಟದ ದೀಕ್ಷೆ ತೊಟ್ಟಿದ್ದೇವೆ’ ಎಂದು ಘೋಷಿಸಿರುವ ಜಿಲ್ಲೆಯ ರೈತ ಮುಖಂಡರು, ತಾವು ಒಗ್ಗೂಡುವ ಜತೆಗೆ ಬಿಜೆಪಿಯೇತರ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳ ಮುಖಂಡರನ್ನೂ ಮಹಾ ಪಂಚಾಯತ್‌ ವೇದಿಕೆಗೆ ಸೆಳೆಯುವಲ್ಲಿ ಯಶ ಕಂಡಿದ್ದಾರೆ. ಅದಕ್ಕಾಗಿ ಸತತ ತಿಂಗಳಿನಿಂದ ಹಳ್ಳಿ ಹಳ್ಳಿ ತಿರುಗಿ ಜನರಲ್ಲಿ‌ ಜಾಗೃತಿ ಮೂಡಿಸಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ನಾಯಕರಾದ ಡಾ.ದರ್ಶನ ಪಾಲ್, ರಾಕೇಶ್ ಟಿಕಾಯತ್, ಯದುವೀರ್ ಸಿಂಗ್ ಭಾಗವಹಿಸುತ್ರಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.