ADVERTISEMENT

ಸಿದ್ದರಾಮಯ್ಯ, ಎಚ್‌ಡಿಕೆ ಟ್ವೀಟ್‌

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2019, 21:19 IST
Last Updated 25 ಡಿಸೆಂಬರ್ 2019, 21:19 IST
ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ   

ಮಂಗಳೂರಿನಲ್ಲಿ ಗೋಲಿಬಾರ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಇಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ನಿರೀಕ್ಷೆಯಂತೆ ತನಿಖೆಯ ಮೊದಲೇ ತೀರ್ಪು ನೀಡಿದ್ದಾರೆ. ಚುನಾಯಿತ ಸರ್ಕಾರವೊಂದು ಇಷ್ಟು ಅಮಾನವೀಯ, ಕ್ರೂರಿ ಕೋಮುವಾದಿ ಆಗಬಾರದು

ಸಿದ್ದರಾಮಯ್ಯ, ವಿಧಾನಸಭೆ ವಿರೋಧ ಪಕ್ಷದ ನಾಯಕ

ಮಂಗಳೂರಿನಲ್ಲಿ ಆ‘ರಕ್ಷಕ’ರಿಂದಲೇ ಪರಿಸ್ಥಿತಿಯನ್ನು ಪ್ರಕ್ಷುಬ್ಧಗೊಳಿಸಿದ ಸರ್ಕಾರ ಇಬ್ಬರು ಅಮಾಯಕರನ್ನು ಕೊಂದಿದ್ದೂ ಅಲ್ಲದೇ ಪರಿಹಾರವನ್ನೂವಂಚಿಸಿದೆ. ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿ ಈಗ ಇಲ್ಲ ಎನ್ನುತ್ತಿರುವ ಯಡಿಯೂರಪ್ಪ ವಚನ ಭ್ರಷ್ಟ, ಸುಳ್ಳುಗಾರ.

ADVERTISEMENT

ಎಚ್‌.ಡಿ. ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.