ADVERTISEMENT

ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್ ಈ ಜನ್ಮದಲ್ಲಿ ಒಂದಾಗುವುದಿಲ್ಲ: ಆರ್.ಅಶೋಕ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2022, 21:15 IST
Last Updated 4 ಆಗಸ್ಟ್ 2022, 21:15 IST
ಆರ್.ಅಶೋಕ
ಆರ್.ಅಶೋಕ    

ಕೆ.ಆರ್.ಪೇಟೆ: ‘ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಹಾವು– ಮುಂಗುಸಿಯಾಗಿದ್ದು ಈ ಜನ್ಮದಲ್ಲಿ ಒಂದಾಗುವುದಿಲ್ಲ’ ಎಂದು ಸಚಿವ ಆರ್.ಅಶೋಕ ಹೇಳಿದರು.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿಕೆಶಿ ಅವರನ್ನು ಸಿದ್ದರಾಮಯ್ಯ ಬಲವಂತದಿಂದ ಆಲಿಂಗಿಸಿಕೊಂಡಿದ್ದಾರೆ. ರಾಹುಲ್‌ ಗಾಂಧಿ ಹೇಳಿದ ಪಾಠ ಕೇಳಿದ್ದಾರೆ. ಜನರು ಕಷ್ಟದಲ್ಲಿದ್ದಾಗ ರಾಹುಲ್‌ ಗಾಂಧಿ ಮುಖಂಡರಿಗೆ ಬುದ್ಧಿ ಹೇಳಬೇಕಾಗಿತ್ತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT