ADVERTISEMENT

ಮುಸ್ಲಿಮರ ತುಷ್ಟೀಕರಣಕ್ಕೆ ಸಿದ್ದರಾಮಯ್ಯ ಹೇಳಿಕೆ: ಜೋಶಿ ಟೀಕೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 17:13 IST
Last Updated 1 ಅಕ್ಟೋಬರ್ 2021, 17:13 IST
ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ   

ಧಾರವಾಡ:‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷತುಷ್ಟೀಕರಣದ ರಾಜಕಾರಣ ಮಾಡಿದೆ. ಹಿಂದೆ ಮೋಹನಚಂದ್ ಎಂಬ ಇನ್‌ಸ್ಪೆಕ್ಟರ್‌ ಸಾವಿಗೀಡಾದಾಗ ಸೋನಿಯಾ ಗಾಂಧಿ ಅತ್ತಿರಲಿಲ್ಲ. ಆದರೆ, ಉಗ್ರವಾದಿ ಸತ್ತಾಗ ಅತ್ತಿದ್ದರು. ಮುಸಲ್ಮಾನರ ತುಷ್ಟೀಕರಣಕ್ಕಾಗಿ ಈ ರೀತಿಯ ಹೇಳಿಕೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.