ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ನೆರೆ ಹಾವಳಿ ಪರಿಸ್ಥಿತಿಯನ್ನು ನಿರ್ಲಕ್ಷಿಸಲಾಗಿದೆವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದರು.
ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಇದೇ ವೇಳೆಪ್ರಜಾವಾಣಿಯಲ್ಲಿ ಶಾಲೆಗಳ ಸ್ಥಿತಿ ಗತಿ ಕುರಿತ ವರದಿಗಳು ಪ್ರಕಟವಾಗಿದ್ದು ಸರ್ಕಾರ ಕಣ್ಣು ತರೆಯಬೇಕಿದೆ ಎಂದರು.
ಸರ್ಕಾರದ ಸಾಧನೆಶೂನ್ಯವಾಗಿದೆ. ಈಹಿಂದಿನ ಸರ್ಕಾರಗಳು ಮಾಡಿದ ಕೆಲಸ ಬಿಟ್ಟರೆ ಇವರಿಗೆ ಹೇಳಿಕೊಳ್ಳಲು ಏನೂ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.