ತುಮಕೂರು: ಶಿರಾ ಉಪಚುನಾವಣೆ ಪಕ್ಷೇತರ ಅಭ್ಯರ್ಥಿ ಆಂಬ್ರೋಸ್ ಡಿ.ಮೆಲ್ಲೊ ಮತ ಎಣಿಕೆ ಕೇಂದ್ರದ ಒಳಗೆ ತಮ್ಮನ್ನು ಬಿಡುತ್ತಿಲ್ಲ ಎಂದು ಆರೋಪಿಗೆ ಎಣಿಕೆ ಕೇಂದ್ರದ ಆವರಣದಲ್ಲಿ ಪ್ರತಿಭಟಿಸಿದರು.
ಪ್ರಗತಿಪರ ಹೋರಾಟಗಳಲ್ಲಿ ಆಂಬ್ರೋಸ್ ಗುರುತಿಸಿಕೊಂಡಿದ್ದಾರೆ.
ನೀರು ಮಾರಾಟದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮೌನ ಪ್ರತಿಭಟನೆ ನಡೆಸುತ್ತಿರುವ ಆಂಬ್ರೋಸ್ ಈ ಕಾರಣದಿಂದ ನಾಡಿಗೆ ಪರಿಚಿತರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.