ಬೆಳಗಾವಿ: ಹಳ್ಳಿಗಳಲ್ಲಿ ಸೂರ್ಯ ಗ್ರಹಣ ಕಂಡು ಹಿಡಿಯುವ ಕಲೆ ಇದು. ಗ್ರಹಣ ಇದ್ದ ಸಮಯದಲ್ಲಿ ಮಾತ್ರ ಈ ಒನಕೆ ನಿಲ್ಲುತ್ತದೆ. ಗ್ರಹಣ ಬಿಟ್ಟ ನಂತರ ಈ ಒನಕೆ ತಾನಾಗಿಯೇ ಬೀಳುತ್ತದೆ ಎಂಬ ನಂಬಿಕೆ ಇದೆ.
ತ್ರಾಮದ ಅಥವಾ ಇತರ ತಟ್ಟೆಯಲ್ಲಿ ನೀರು ಹಾಕಿ ಒನಕೆ ನಿಲ್ಲಿಸುವುದು ರಾಮದುರ್ಗ ತಾಲ್ಲೂಕು ಕಟಕೋಳ, ರಾಯಬಾಗ ತಾಲ್ಲೂಕಿನ ಮುಗಳಖೋಡ ಮೊದಲಾದ ಕಡೆಗಳಲ್ಲಿ ಕಂಡುಬಂತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.