ಕಲಬುರ್ಗಿ: ಗ್ರಹಣದ ಸಂದರ್ಭದಲ್ಲಿ ಮಕ್ಕಳಿಗೆ ಕೇಡಾಗಲಿದೆ ಎಂಬ ಮೂಢನಂಬಿಕೆಯಿಂದ ತಾಲ್ಲೂಕಿನ ತಾಜ ಸುಲ್ತಾನಪುರದಲ್ಲಿ ಮಕ್ಕಳನ್ನು ಕುತ್ತಿಗೆವರೆಗೆ ಹೂಳಲಾಗಿದೆ.
ಗ್ರಾಮದ ರಸ್ತೆ ಪಕ್ಕದ ತಿಪ್ಪೆಗುಂಡಿಯಲ್ಲಿ ಹೂಳಲಾಗಿದೆ. ಗ್ರಹಣ ಮುಗಿದ ಬಳಿಕ ಹೊರತೆಗೆಯಲಾಗುವುದು ಎಂದು ಪೋಷಕರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.