ಕಲಬುರ್ಗಿ: ಗ್ರಹಣದ ಸಂದರ್ಭದಲ್ಲಿ ಮಕ್ಕಳಿಗೆ ಕೇಡಾಗಲಿದೆ ಎಂಬ ಮೂಢನಂಬಿಕೆಯಿಂದ ತಾಲ್ಲೂಕಿನ ತಾಜ ಸುಲ್ತಾನಪುರದಲ್ಲಿ ಮಕ್ಕಳನ್ನು ಕುತ್ತಿಗೆವರೆಗೆ ಹೂಳಲಾಗಿದೆ.
ಗ್ರಾಮದ ರಸ್ತೆ ಪಕ್ಕದ ತಿಪ್ಪೆಗುಂಡಿಯಲ್ಲಿ ಹೂಳಲಾಗಿದೆ. ಗ್ರಹಣ ಮುಗಿದ ಬಳಿಕ ಹೊರತೆಗೆಯಲಾಗುವುದು ಎಂದು ಪೋಷಕರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.